‘ರಾಜ್ಯ ಸರ್ಕಾರ ಜಿಂದಾಲ್ ಕಂಪೆನಿಗೆ ಭೂಮಿ ನೀಡಿದರೆ, ರೈತ ಸಂಘ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ ನಾಗೇಂದ್ರ, ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು, ಜಿಂದಾಲ್ ಕಂಪೆನಿಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಭೂಮಿ ನೀಡಬೇಡಿ ಎಂದುಬಿಜೆಪಿ ನಡೆಸುತ್ತಿರುವ ಹೋರಾಟ ಡೋಂಗಿ’ ಎಂದು ಟೀಕಿಸಿದರು.