ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ನದಿಗಳಿದ್ದರೂ ನಿತ್ಯ ನೀರಿಲ್ಲ

ಬಸವರಾಜ ಹವಾಲ್ದಾರ‌
Published : 15 ಮೇ 2025, 4:35 IST
Last Updated : 15 ಮೇ 2025, 4:35 IST
ಫಾಲೋ ಮಾಡಿ
Comments
ಬಾಗಲಕೋಟೆ ನಗರದ ರೂಪಲ್ಯಾಂಡ್ ತೆಗ್ಗಿ ಲೇಔಟ್‌ ಸೇರಿದಂತೆ ಹಲವಾರು ಬಡಾವಣೆಗಳಿಗೆ ತಿಂಗಳುಗಟ್ಟಲೇ ನೀರು ಬಂದಿರಲಿಲ್ಲ. ಈಗ ವಾರಕ್ಕೆ ಎರಡು ಬಾರಿ ಬರುತ್ತಿದೆ
ಶಿವಕುಮಾರ ಆರ್‌ ವಿದ್ಯಾಗಿರಿ ನಿವಾಸಿ
ಪತ್ರ ಬರೆದರೂ ಬಿಡುಗಡೆಯಾಗಿಲ್ಲ ನೀರು
ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕೂಡಲೇ 2 ಟಿಎಂಸಿ ಅಡಿ ನೀರು ಬಿಡುಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಪತ್ರ ಬರೆದರೂ ತಿಂಗಳು ಕಳೆದರೂ ನೀರು ಬಿಡಗುಡೆಯಾಗಿಲ್ಲ. ಈ ಹಿಂದಿನ ವರ್ಷಗಳಲ್ಲಿ ಮಹಾರಾಷ್ಟ್ರ ಸರ್ಕಾರ ನೀರು ಬಿಡುಗಡೆ ಮಾಡುತ್ತಿತ್ತು. ಈ ಬಾರಿ ಬಿಡುಗಡೆ ಮಾಡಿಲ್ಲವಾದ್ದರಿಂದ ಕೆಲವು ಕಡೆಗಳಲ್ಲಿ ನೀರಿಗೆ ತೊಂದರೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT