120 ವರ್ಷಗಳ ಹಿಂದಿನ ಬರಗಾಲ ಪರಿಸ್ಥಿತಿ ಈಗ ಬಂದಿದೆ. ಬರದ ಸಂದರ್ಭದಲ್ಲಿ ರಾಜಕಾರಣದ ಮಾತುಗಳನ್ನು ಆಡುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ. ದೇಶದ ಪ್ರಧಾನಿ ಮಹಾನಗರ ಪಾಲಿಕೆಗಳ ಚುನಾವಣೆಯ ಪ್ರಚಾರಕ್ಕೂ ಹೋಗುತ್ತಿದ್ದಾರೆ. ತಾವು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಪ್ರಧಾನಿ ಹೇಳುತ್ತಿಲ್ಲ. ಕೇವಲ ಕಾಂಗ್ರೆಸ್ ಸರ್ಕಾರವನ್ನು ತೆಗಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.