ನಂತರ ಬಿಜೆಪಿ ಬಾವುಟ ಹಿಡಿದು ಓಣಿಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದರು. ಮುಖಂಡರಾದ ಸುರೇಶ ದೇಸಾಯಿ, ಸಿ.ಎಂ.ಪ್ಯಾಟಿಶೆಟ್ಟರ, ರಾಮಣ್ಣ ಕೋಟಿಕಲ್, ರಾಜಶೇಖರ ಅಂಗಡಿ, ಕಲ್ಲಪ್ಪ ಭಗವತಿ, ಶೇಖಪ್ಪ ಮಾಚಾ, ರವಿ ಗಿರಿಜಾ, ಮುತ್ತು ಹಳದೂರ, ಸಿದ್ಲಿಂಗಪ್ಪ ಪಟ್ಟಣಶೆಟ್ಟಿ, ಸಿದ್ದಪ್ಪ ಹಳ್ಳೂರ, ಅರ್ಜುನ ಅಳ್ಳಿ, ನೀಲಪ್ಪ ಬಾರಡ್ಡಿ ಇದ್ದರು.