ತಾಲ್ಲೂಕಿನ ಖ್ಯಾಡ ಗ್ರಾಮದ ಸಂಗಪ್ಪ ಸಿದ್ರಾಮಣ್ಣವರ ಬಂಧಿತ ಯುವಕ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಮಹಿಳೆಯೊಬ್ಬರು ವೇದಿಕೆಯಲ್ಲಿ ಕೆನ್ನೆಗೆ ಮುತ್ತಿಟ್ಟ ಚಿತ್ರವನ್ನು ಬಳಸಿಕೊಂಡು ಅಸಭ್ಯ ಸಂದೇಶ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಬಂಧಿಸಲಾಗಿದೆ ಎಂದು ಪಿಎಸ್ಐ ಪ್ರಕಾಶ ಬಣಕಾರ ತಿಳಿಸಿದ್ದಾರೆ.