ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರಾದ ವೀರಣ್ಣ ಚರಂತಿಮಠ ಹಾಗೂ ದೊಡ್ಡನಗೌಡ ಪಾಟೀಲ, ವಿಶ್ವ ವಿದ್ಯಾಲಯದ ಕುಲಪತಿ ಡಾ. ಇಂದಿರೇಶ,ಬೀಜ ವಿಭಾಗದ ವಿಶೇಷ ಅಧಿಕಾರಿ ಡಾ. ಡಿ.ಆರ್.ಪಾಟೀಲ,ರಾಜ್ಯ ಬೀಜ ಪ್ರಮಾಣೀಕರಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಎಚ್.ಬಂಥನಾಳ, ನಿವೃತ್ತ ಕುಲಪತಿ ಡಾ. ಎಸ್.ಬಿ.ದಂಡಿನ, ಸಹ ಸಂಯೋಜನಾ ಕಾರ್ಯದರ್ಶಿ ಡಾ.ಶಿವಯೋಗಿ ರ್ಯಾವಳದ ಮತ್ತು ಡಾ. ಬಾಪುರಾಯನಗೌಡ ಪಾಟೀಲ ಪಾಲ್ಗೊಂಡಿದ್ದರು.