<p><strong>ಬಾಗಲಕೋಟೆ</strong>: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿಯ ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆಯಲ್ಲಿ ರೈತರು ಕಬ್ಬಿನ ಟ್ರ್ಯಾಕ್ಟರ್ಗಳ ಕಾವಲಿಗೆ ಗುರುವಾರ ರಾತ್ರಿ ಬಡಿಗೆ ಹಿಡಿದು ನಿಂತಿದ್ದಾರೆ.</p><p>ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಆದ ಪರಿಸ್ಥಿತಿ ಇಲ್ಲಿಯೂ ಬರಬಾರದು ಎಂದು ತಡೆಯಲು ಸಜ್ಜಾಗಿದ್ದಾಗಿ’ ರೈತರೊಬ್ಬರು ತಿಳಿಸಿದರು.</p><p>‘ರಾಜ್ಯ ಸರ್ಕಾರ ಸೂಚಿಸಿದ ದರವನ್ನು ನೀಡಲು ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳು ಮುಂದೆ ಬಂದಿವೆ. ರೈತರಿಗಾಗಿ ಹೋರಾಟ ಮಾಡುವವರು ಯಾರಾದರೂ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚುತ್ತಾರೆಯೇ? ಸರ್ಕಾರ ನಿಗದಿಪಡಿಸಿದ ದರ ಒಪ್ಪಿಗೆಯಾಗದಿದ್ದರೆ, ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಿ’ ಎಂದರು.</p>.ಕಬ್ಬಿನ ಗಾಡಿಗಳಿಗೆ ಬೆಂಕಿ: ಬಾಗಲಕೋಟೆ ಜಿಲ್ಲೆಯ 3 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ.ಬಾಗಲಕೋಟೆ: ಕಲ್ಲು ತೂರಾಟದ ವೇಳೆ ASPಗೆ ಗಾಯ; ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿಯ ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆಯಲ್ಲಿ ರೈತರು ಕಬ್ಬಿನ ಟ್ರ್ಯಾಕ್ಟರ್ಗಳ ಕಾವಲಿಗೆ ಗುರುವಾರ ರಾತ್ರಿ ಬಡಿಗೆ ಹಿಡಿದು ನಿಂತಿದ್ದಾರೆ.</p><p>ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಆದ ಪರಿಸ್ಥಿತಿ ಇಲ್ಲಿಯೂ ಬರಬಾರದು ಎಂದು ತಡೆಯಲು ಸಜ್ಜಾಗಿದ್ದಾಗಿ’ ರೈತರೊಬ್ಬರು ತಿಳಿಸಿದರು.</p><p>‘ರಾಜ್ಯ ಸರ್ಕಾರ ಸೂಚಿಸಿದ ದರವನ್ನು ನೀಡಲು ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳು ಮುಂದೆ ಬಂದಿವೆ. ರೈತರಿಗಾಗಿ ಹೋರಾಟ ಮಾಡುವವರು ಯಾರಾದರೂ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚುತ್ತಾರೆಯೇ? ಸರ್ಕಾರ ನಿಗದಿಪಡಿಸಿದ ದರ ಒಪ್ಪಿಗೆಯಾಗದಿದ್ದರೆ, ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಿ’ ಎಂದರು.</p>.ಕಬ್ಬಿನ ಗಾಡಿಗಳಿಗೆ ಬೆಂಕಿ: ಬಾಗಲಕೋಟೆ ಜಿಲ್ಲೆಯ 3 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ.ಬಾಗಲಕೋಟೆ: ಕಲ್ಲು ತೂರಾಟದ ವೇಳೆ ASPಗೆ ಗಾಯ; ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>