‘ಬೇಸಿಗೆ ಆರಂಭದಲ್ಲಿಯೇ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು. ಇಲ್ಲದಿದ್ದರೆ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.ಪ್ರತಿಭಟನೆಯಿಂದಾಗಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ಪೊಲೀಸರ ಮಧ್ಯೆ ಪ್ರವೇಶಿಸಿ ಪ್ರತಿಭಟನಾಕಾರರ ಮನವೊಲಿಸಿದರು.