ಶನಿವಾರ, 10 ಜನವರಿ 2026
×
ADVERTISEMENT
ADVERTISEMENT

ಮಹಾಲಿಂಗಪುರ: ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಜಾಗ ಗುರುತು

ಮಹೇಶ ಮನ್ನಯ್ಯನವರಮಠ
Published : 9 ಜನವರಿ 2026, 7:38 IST
Last Updated : 9 ಜನವರಿ 2026, 7:38 IST
ಫಾಲೋ ಮಾಡಿ
Comments
ಕಬ್ಬು ಬೆಳೆಯುವ ಪ್ರದೇಶ ಇರುವುದರಿಂದ ಮಹಾಲಿಂಗಪುರದಲ್ಲಿ ಅಗ್ನಿಶಾಮಕ ಠಾಣೆ ಅಗತ್ಯವಿದೆ. ಠಾಣೆ ಸ್ಥಾಪನೆಗೆ ಜಾಗ ಮಂಜೂರು ಮಾಡಲು ಇಲಾಖೆಗಳಿಂದ ಎನ್‍ಒಸಿ ಬಂದಿದೆ. ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.
ಪ್ರಕಾಶ ಪವಾರಜಿಲ್ಲಾ ಅಗ್ನಿಶಾಮಕ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT