ವಿಜಯ ಮಹಾಂತೇಶ್ವರ ಶ್ರೀಮಠದಲ್ಲಿ ಕಿಟ್ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಗುರುಮಹಾಂತ ಸ್ವಾಮೀಜಿ, ಅಜೀಂ ಪ್ರೇಮ್ಜಿ ಅವರು ತಮ್ಮ ಫೌಂಡೇಷನ್ ಮೂಲಕ ಸಾಕಷ್ಟು ದಾನ, ಸೇವಾ ಕಾರ್ಯಗಳನ್ನು ಮಾಡುತ್ತಾರೆ. ಇಳಕಲ್ನ ವೃತ್ತಿ ರಂಗಭೂಮಿಯ ಕಲಾವಿದರಿಗೆ ನೆರವು ನೀಡಿದ್ದು, ಇನ್ನಷ್ಟು ದಾನಿಗಳಿಗೆ ಪ್ರೇರಣೆ ನೀಡಲಿದೆ ಎಂದರು.