ಈ ಕಾರ್ಯಕ್ರಮದಲ್ಲಿ ಬದರೀನಾಥ, ಕೇದಾರ, ಗಂಗೋತ್ರಿ, ನೇಮಿಶಾರಣ್ಯ, ಚಿತ್ರಕೂಟ, ಉಜ್ಜಯಿನಿ, ಅಲಹಾಬಾದ್, ನಾಸಿಕ್, ರಾಮೇಶ್ವರ, ಅಸ್ಸಾಂ, ಕೇರಳ, ತಮಿಳುನಾಡು ಸೇರಿದಂತೆ ದೇಶ ವಿದೇಶದಿಂದ 2 ಸಾವಿರಕ್ಕೂ ಅಧಿಕ ಸಾಧು ಸಂತರು ಸೇರಿದಂತೆ ಒಟ್ಟು 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ.