ಬನಹಟ್ಟಿಯ ಕಾಡಸಿದ್ಧೇಶ್ವರ ಹಮಾಲ ಸಂಘದವರು ಗಣೇಶೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಸಾದ ಸೇವೆಗೆ ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಮತ್ತು ಬನಹಟ್ಟಿ ಹಿರೇಮಠದ ಸ್ವಾಮೀಜಿ ಚಾಲನೆ ನೀಡಿದರು
ಮಹಾಲಿಂಗಪುರದಲ್ಲಿ ಬಸವೇಶ್ವರ ಮಾರ್ಕೆಟ್ ಯಾರ್ಡ್ನ ಗಜಾನನ ಉತ್ಸವ ಕಮಿಟಿಯವರು ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ತಂದರು
ಕಲಾದಗಿಯಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು
ಬಾದಾಮಿಯ ಏಕದಂತ ಸೇವಾ ಸಮಿತಿಯಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಮೆರವಣಿಗೆ ನಡೆಯಿತು