ಕಲಾದಗಿ (ಬಾಗಲಕೋಟೆ): ಘಟಪ್ರಭಾ ನದಿಗೆ ಶುಕ್ರವಾರ ಬೆಳಿಗ್ಗೆ ಹತ್ತು ಸಾವಿರ ಕ್ಯೂಸೆಕ್ ನೀರು ಹಿಡಕಲ್ ಜಲಾಶಯದಿಂದ ನೀರು ಹರಿಸಲಾಗಿದೆ,ಮುನ್ನೆಚ್ಚರಿಕೆ ಕ್ರಮವಾಗಿ ನದಿ ದಡದ ಜನರು ಪಂಪ್ ಸೆಟ್ ಹಾಗೂ ದನಕರುಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಡಂಗುರ ಸಾರಲಾಗಿದೆ ಎಂದು ಬಾಗಲಕೋಟೆ ತಹಸೀಲ್ದಾರ ಗುರುಸಿದ್ಧಯ್ಯ ಹಿರೇಮಠ ಹೇಳಿದರು.