<p>ಗುಳೇದಗುಡ್ಡ: ‘ಪಟ್ಟಣದ ವೀರಶೈವ ಜಂಗಮ ಸಮುದಾಯದ ಸಮುದಾಯ ಭವನಕ್ಕೆ ಶಾಸಕರ ಅನುದಾನದಲ್ಲಿ ₹5 ಲಕ್ಷ ನೀಡಲಾಗುವುದು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಪಟ್ಟಣದ ಮುರುಘಾಮಠದದಲ್ಲಿ ತಾಲ್ಲೂಕು ವೀರಶೈವ ಜಂಗಮಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸದ್ಯ ₹5 ಲಕ್ಷ ಅನುದಾನ ನೀಡುತ್ತಿದ್ದು, ಹಂತ ಹಂತವಾಗಿ ₹10 ಲಕ್ಷ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಮಹಾಂತೇಶ ಸರಗಣಾಚಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ, ವಿಶ್ವನಾಥ ಹಿರೇಮಠ, ಉಮೇಶ ಶಿವನಗೌಡರ, ಮಲ್ಲಯ್ಯ ಹೊದ್ಲೂರಮಠ, ಗೀತಾ ಸಾರಂಗಮಠ, ಸುವರ್ಣಾ ಮಳಿಮಠ, ಫಕೀರಪ್ಪ ತಳವಾರ, ಚಿದಾನಂದ ಕಾಟವಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-19-861159911</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಳೇದಗುಡ್ಡ: ‘ಪಟ್ಟಣದ ವೀರಶೈವ ಜಂಗಮ ಸಮುದಾಯದ ಸಮುದಾಯ ಭವನಕ್ಕೆ ಶಾಸಕರ ಅನುದಾನದಲ್ಲಿ ₹5 ಲಕ್ಷ ನೀಡಲಾಗುವುದು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.</p>.<p>ಪಟ್ಟಣದ ಮುರುಘಾಮಠದದಲ್ಲಿ ತಾಲ್ಲೂಕು ವೀರಶೈವ ಜಂಗಮಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸದ್ಯ ₹5 ಲಕ್ಷ ಅನುದಾನ ನೀಡುತ್ತಿದ್ದು, ಹಂತ ಹಂತವಾಗಿ ₹10 ಲಕ್ಷ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಮಹಾಂತೇಶ ಸರಗಣಾಚಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ ಸರಗಣಾಚಾರಿ, ವಿಶ್ವನಾಥ ಹಿರೇಮಠ, ಉಮೇಶ ಶಿವನಗೌಡರ, ಮಲ್ಲಯ್ಯ ಹೊದ್ಲೂರಮಠ, ಗೀತಾ ಸಾರಂಗಮಠ, ಸುವರ್ಣಾ ಮಳಿಮಠ, ಫಕೀರಪ್ಪ ತಳವಾರ, ಚಿದಾನಂದ ಕಾಟವಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-19-861159911</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>