<p><strong>ಅಮೀನಗಡ</strong>: ಪಟ್ಟಣದ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಪ್ರಭುಶಂಕರೇಶ್ವರ ಗಚ್ಚಿನಮಠದ ಪೀಠಾಧಿಪತಿ ಶಂಕರರಾಜೇಂದ್ರ ಸ್ವಾಮೀಜಿ 52ನೇ ಜನ್ಮದಿನದ ಅಂಗವಾಗಿ ಆಗಸ್ಟ್ 1ರಂದು ವಿದ್ಯಾವರ್ಧಕ ಸಂಘದ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ ಹಾಗೂ ಔಷಧ ವಿತರಣೆ ನಡೆಯಲಿದೆ.</p>.<p>‘ಅಕ್ಕನ ಬಳಗ, ಪ್ರಭುಶಂಕರೇಶ್ವರ ಸಾಂಸ್ಕೃತಿಕ ವೇದಿಕೆ, ಎಸ್ .ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ ಕುಮಾರೇಶ್ವರ ಆಸ್ಪತ್ರೆ ಸಹಯೋಗದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಬಿರ ನಡೆಯಲಿದೆ’ ಎಂದು ಸಂಘದ ಚೇರ್ಮನ್ ಐ.ಎಸ್. ಲಿಂಗದಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೀನಗಡ</strong>: ಪಟ್ಟಣದ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಪ್ರಭುಶಂಕರೇಶ್ವರ ಗಚ್ಚಿನಮಠದ ಪೀಠಾಧಿಪತಿ ಶಂಕರರಾಜೇಂದ್ರ ಸ್ವಾಮೀಜಿ 52ನೇ ಜನ್ಮದಿನದ ಅಂಗವಾಗಿ ಆಗಸ್ಟ್ 1ರಂದು ವಿದ್ಯಾವರ್ಧಕ ಸಂಘದ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ ಹಾಗೂ ಔಷಧ ವಿತರಣೆ ನಡೆಯಲಿದೆ.</p>.<p>‘ಅಕ್ಕನ ಬಳಗ, ಪ್ರಭುಶಂಕರೇಶ್ವರ ಸಾಂಸ್ಕೃತಿಕ ವೇದಿಕೆ, ಎಸ್ .ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ ಕುಮಾರೇಶ್ವರ ಆಸ್ಪತ್ರೆ ಸಹಯೋಗದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಬಿರ ನಡೆಯಲಿದೆ’ ಎಂದು ಸಂಘದ ಚೇರ್ಮನ್ ಐ.ಎಸ್. ಲಿಂಗದಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>