<p>ಬಾಗಲಕೋಟೆ: ಭಾನುವಾರದಿಂದ ಆರಂಭವಾಗಲಿರುವ 14 ನೇ ತೋಟಗಾರಿಕಾ ಮೇಳದ ಮೂರು ದಿನಗಳಂದು ಈ ಸಾಲಿಗೆ ಆಯ್ಕೆಯಾದ ಶ್ರೇಷ್ಠ ತೋಟಗಾರಿಕಾ ರೈತರಿಗೆ ಪ್ರಶಸ್ತಿ ನೀಡಲಾಗುವುದು.</p>.<p>ಶ್ರೇಷ್ಠ ತೋಟಗಾರಿಕಾ ಪ್ರಶಸ್ತಿಗೆ ಆಯ್ಕೆಯಾದವರು ಇಂತಿದ್ದಾರೆ.</p>.<p>ವಿ.ಮಂಜುನಾಥ (ಕೋಲಾರ ಜಿಲ್ಲೆ), ಬಿ.ನಂಜುಂಡಗೌಡ (ಚಿಕ್ಕಬಳ್ಳಾಪುರ), ನಾಗಪ್ಪ ಕುಪ್ಪುಗೌಡ (ಉತ್ತರ ಕನ್ನಡ), ಮಹಾದೇವ ಮೆಳ್ಳಿಗೇರಿ (ಬಾಗಲಕೋಟೆ), ಸತ್ಯಶೀಲ ನಿಡೋದ (ಬೀದರ), ಶರ್ವಕುಮಾರ ಆವಂತಿ (ಕಲಬುರ್ಗಿ), ವಿಶ್ವಶಂಕರ ಸಂತೋಷಕುಮಾರ (ಯಾದಗಿರಿ), ಬಸವರಾಜ ಪರಗೊಂಡಪ್ಪ ಸಿದ್ದಾಪುರ (ವಿಜಯಪುರ).</p>.<p>ಜಗದೀಶ ಪಿ. (ಮೈಸೂರು ಜಿಲ್ಲೆ), ಸಿದ್ದೇಗೌಡ ಎನ್. (ಚಾಮರಾಜನಗರ), ಎಚ್.ಎನ್.ಸತ್ಯನಾರಾಯಣ್ (ಮಂಡ್ಯ), ಲಕ್ಷ್ಮೀ ಟಿ.ಎಂ. (ಹಾಸನ), ಕಲಾವತಿ ಮಾರುತಿ ಚವನಗೌಡರ (ಧಾರವಾಡ), ಭೀಮರಾವ್ ತಾನಾಜಿರಾವ್ ಶಿಂಧೆ (ಗದಗ), ನಾಗರಾಜ ಶಿವಾನಂದ ಹುಲಗೂರ (ಹಾವೇರಿ), ಬಾಳಪ್ಪ ಬಸಪ್ಪ ಬೆಳಕೂಡ (ಬೆಳಗಾವಿ).</p>.<p>ರಮೇಶ ಎಚ್. (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಮುನಿರಾಜು ಬಿ.ಎನ್. (ಬೆಂಗಳೂರು ನಗರ), ದೇವರಾಜು ಜಿ. (ರಾಮನಗರ), ಚನ್ನಕೇಶವಸ್ವಾಮಿ (ತುಮಕೂರು), ಸುದೇಶಕುಮಾರ ವೀರಬಸಪ್ಪ ಪಟ್ಟಣಶೆಟ್ಟಿ (ಕೊಪ್ಪಳ), ಪದ್ಮಾವತಿ ಶರಣಬಸವ ಬಾಗೋಡಿ (ರಾಯಚೂರ), ಕೆ.ಬಸಪ್ಪ ಚನ್ನಬಸಪ್ಪ (ಬಳ್ಳಾರಿ), ಮಹೇಶ್ವರ ಸ್ವಾಮಿಗಳು (ವಿಜಯನಗರ).</p>.<p>ಡಿ. 21ರಂದು 8 ರೈತರು, ಡಿ. 22ರಂದು 8 ಹಾಗೂ ಡಿ. 23 8 ರೈತರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಭಾನುವಾರದಿಂದ ಆರಂಭವಾಗಲಿರುವ 14 ನೇ ತೋಟಗಾರಿಕಾ ಮೇಳದ ಮೂರು ದಿನಗಳಂದು ಈ ಸಾಲಿಗೆ ಆಯ್ಕೆಯಾದ ಶ್ರೇಷ್ಠ ತೋಟಗಾರಿಕಾ ರೈತರಿಗೆ ಪ್ರಶಸ್ತಿ ನೀಡಲಾಗುವುದು.</p>.<p>ಶ್ರೇಷ್ಠ ತೋಟಗಾರಿಕಾ ಪ್ರಶಸ್ತಿಗೆ ಆಯ್ಕೆಯಾದವರು ಇಂತಿದ್ದಾರೆ.</p>.<p>ವಿ.ಮಂಜುನಾಥ (ಕೋಲಾರ ಜಿಲ್ಲೆ), ಬಿ.ನಂಜುಂಡಗೌಡ (ಚಿಕ್ಕಬಳ್ಳಾಪುರ), ನಾಗಪ್ಪ ಕುಪ್ಪುಗೌಡ (ಉತ್ತರ ಕನ್ನಡ), ಮಹಾದೇವ ಮೆಳ್ಳಿಗೇರಿ (ಬಾಗಲಕೋಟೆ), ಸತ್ಯಶೀಲ ನಿಡೋದ (ಬೀದರ), ಶರ್ವಕುಮಾರ ಆವಂತಿ (ಕಲಬುರ್ಗಿ), ವಿಶ್ವಶಂಕರ ಸಂತೋಷಕುಮಾರ (ಯಾದಗಿರಿ), ಬಸವರಾಜ ಪರಗೊಂಡಪ್ಪ ಸಿದ್ದಾಪುರ (ವಿಜಯಪುರ).</p>.<p>ಜಗದೀಶ ಪಿ. (ಮೈಸೂರು ಜಿಲ್ಲೆ), ಸಿದ್ದೇಗೌಡ ಎನ್. (ಚಾಮರಾಜನಗರ), ಎಚ್.ಎನ್.ಸತ್ಯನಾರಾಯಣ್ (ಮಂಡ್ಯ), ಲಕ್ಷ್ಮೀ ಟಿ.ಎಂ. (ಹಾಸನ), ಕಲಾವತಿ ಮಾರುತಿ ಚವನಗೌಡರ (ಧಾರವಾಡ), ಭೀಮರಾವ್ ತಾನಾಜಿರಾವ್ ಶಿಂಧೆ (ಗದಗ), ನಾಗರಾಜ ಶಿವಾನಂದ ಹುಲಗೂರ (ಹಾವೇರಿ), ಬಾಳಪ್ಪ ಬಸಪ್ಪ ಬೆಳಕೂಡ (ಬೆಳಗಾವಿ).</p>.<p>ರಮೇಶ ಎಚ್. (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಮುನಿರಾಜು ಬಿ.ಎನ್. (ಬೆಂಗಳೂರು ನಗರ), ದೇವರಾಜು ಜಿ. (ರಾಮನಗರ), ಚನ್ನಕೇಶವಸ್ವಾಮಿ (ತುಮಕೂರು), ಸುದೇಶಕುಮಾರ ವೀರಬಸಪ್ಪ ಪಟ್ಟಣಶೆಟ್ಟಿ (ಕೊಪ್ಪಳ), ಪದ್ಮಾವತಿ ಶರಣಬಸವ ಬಾಗೋಡಿ (ರಾಯಚೂರ), ಕೆ.ಬಸಪ್ಪ ಚನ್ನಬಸಪ್ಪ (ಬಳ್ಳಾರಿ), ಮಹೇಶ್ವರ ಸ್ವಾಮಿಗಳು (ವಿಜಯನಗರ).</p>.<p>ಡಿ. 21ರಂದು 8 ರೈತರು, ಡಿ. 22ರಂದು 8 ಹಾಗೂ ಡಿ. 23 8 ರೈತರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>