‘ಆನಂದ್ ಸಿಂಗ್, ಬಿ.ನಾಗೇಂದ್ರ ಮೇಲೆ ಯಾವುದೇ ಗಂಭೀರವಾದ ಆರೋಪಗಳಿಲ್ಲ. ಈಗ ಕೇಳಿಬಂದಿರುವ ಆರೋಪಗಳು ಇವರೆಗೂ ಸಾಬೀತಾಗಿಲ್ಲ. ಸಂತೋಷ್ ಲಾಡ್, ನನ್ನ ಮೇಲೆಯೂ ಆರೋಪ ಇತ್ತು. ಆದರೆ, ಅವುಗಳು ಸಾಬೀತಾಗಲಿಲ್ಲ. ಹಾಗಾಗಿ ಮತ್ತೆ ನಮ್ಮನ್ನು ಸಚಿವರನ್ನಾಗಿ ಮಾಡಲಾಯಿತು. ಜತೆಗೆ ಪಕ್ಷದ ಸಂಘಟನೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.