<p><strong>ಬೀಳಗಿ</strong>: ತಾಲ್ಲೂಕಿನ ಗಲಗಲಿ ಸಮೀಪದ ರಬಕವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಕೃಷ್ಣಾ ನದಿ ನೀರಿನಮಟ್ಟ ಕಡಿಮೆ ಆಗುತ್ತಿದ್ದಂತೆ ಆಹಾರ ಅರಿಸಿ ಬಂದ ಮೊಸಳೆ, ರಬಕವಿ ಗ್ರಾಮದ ರೈತ ಸುರೇಶ ಗುಮ್ಮಡಿ ಅವರ ಜಮೀನಲ್ಲಿ ಪತ್ತೆಯಾಗಿದೆ.</p>.<p>ಮೊಸಳೆ ಕಂಡ ಸ್ಥಳೀಯರು ಬೆಚ್ಚಿಬಿದ್ದರು. ಸಮೀಪದ ಬಬಲಾದಿಯ ಸಿದ್ರಾಮೇಶ್ವರ ಅಜ್ಜನವರು ಸಮ್ಮುಖದಲ್ಲಿ ಮೊಸಳೆ ರಕ್ಷಣೆ ಮಾಡಿ, ಅರಣ್ಯ ಇಲಾಖೆ ಸಿಬ್ಬಂದಿ ನೇತೃತ್ವದಲ್ಲಿ ಗಲಗಲಿ ಬಳಿಯ ಕೃಷ್ಣಾ ನದಿಯಲ್ಲಿ ಮೊಸಳೆಯನ್ನು ಸುರಕ್ಷಿತವಾಗಿ ಬಿಡಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ತಾಲ್ಲೂಕಿನ ಗಲಗಲಿ ಸಮೀಪದ ರಬಕವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಕೃಷ್ಣಾ ನದಿ ನೀರಿನಮಟ್ಟ ಕಡಿಮೆ ಆಗುತ್ತಿದ್ದಂತೆ ಆಹಾರ ಅರಿಸಿ ಬಂದ ಮೊಸಳೆ, ರಬಕವಿ ಗ್ರಾಮದ ರೈತ ಸುರೇಶ ಗುಮ್ಮಡಿ ಅವರ ಜಮೀನಲ್ಲಿ ಪತ್ತೆಯಾಗಿದೆ.</p>.<p>ಮೊಸಳೆ ಕಂಡ ಸ್ಥಳೀಯರು ಬೆಚ್ಚಿಬಿದ್ದರು. ಸಮೀಪದ ಬಬಲಾದಿಯ ಸಿದ್ರಾಮೇಶ್ವರ ಅಜ್ಜನವರು ಸಮ್ಮುಖದಲ್ಲಿ ಮೊಸಳೆ ರಕ್ಷಣೆ ಮಾಡಿ, ಅರಣ್ಯ ಇಲಾಖೆ ಸಿಬ್ಬಂದಿ ನೇತೃತ್ವದಲ್ಲಿ ಗಲಗಲಿ ಬಳಿಯ ಕೃಷ್ಣಾ ನದಿಯಲ್ಲಿ ಮೊಸಳೆಯನ್ನು ಸುರಕ್ಷಿತವಾಗಿ ಬಿಡಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>