ಹುನಗುಂದ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಲ್ಲಣ್ಣ ನಾಗರಾಳ ನಿಧನ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕೃಷಿ ತಜ್ಞ ಮಲ್ಲಣ್ಣ ನಾಗರಾಳ (74) ಶನಿವಾರ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
Published : 30 ನವೆಂಬರ್ 2024, 7:30 IST
Last Updated : 30 ನವೆಂಬರ್ 2024, 7:30 IST