ಹುನಗುಂದದ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಪ್ರತಿಭಟನಾಕಾರರೊಂದಿಗೆ ಎತ್ತಿನ ಬಂಡಿಯಲ್ಲಿ ಚಿಕ್ಕಬಾದವಾಡಗಿ ಆಗಮಿಸಿದರು
ಹುನಗುಂದ: ಗ್ರಾಮದ ರಸ್ತೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಚಿಕ್ಕಬಾದವಾಡಗಿ ಗ್ರಾಮಸ್ಥರು ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎತ್ತಿನ ಬಂಡಿ ಹಾಗೂ ಟ್ರ್ಯಾಕ್ಟರ್ ನಿಲ್ಲಿಸಿರುವುದು