‘ಇಂತಹ ಸಂದರ್ಭ ಮಧ್ಯಪ್ರವೇಶಿಸುವ ಹಕ್ಕುರಾಜ್ಯಪಾಲರಿಗೆ ಇಲ್ಲ ಎಂದು ಆಡಳಿತ ಪಕ್ಷದವರು ಹೇಳಿದರೆ, ಅವರಿಗೆ ಹಕ್ಕಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ. ದೇಶದ ಕಾನೂನನ್ನು ತಿರುಚಿ ಇಬ್ಬರೂ ತಮ್ಮ ಮೂಗಿನ ನೇರಕ್ಕೆ ಮಾತಾಡುತ್ತಿದ್ದಾರೆ. ಇಂದಿನ ಪರಿಸ್ಥಿತಿ ನೋಡಿದರೆ ರಾಜ್ಯಪಾಲರ ಕೈಯಲ್ಲಿ ಏನೂ ಉಳಿದಿಲ್ಲ. ಹಾಗಾಗಿ ಕೇಂದ್ರ ಮಧ್ಯಪ್ರವೇಶಿಸಲಿ‘ ಎಂದರು.