ಸಂಸದ ಭಗವಂತ ಖೂಬಾ, ಹಿರೇನಾಗಾಂವ ಜಯಶಾಂತಲಿಂಗ ಸ್ವಾಮೀಜಿ, ಹುಲಸೂರ ಶಿವಾನಂದ ಸ್ವಾಮೀಜಿ, ಮುಚಳಂಬ ಪ್ರಣವಾನಂದ ಸ್ವಾಮೀಜಿ, ತ್ರಿಪುರಾಂತ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು, ಗಡಿಗೌಡಗಾಂವ ಶಾಂತವೀರ ಶಿವಾಚಾರ್ಯರು, ಸಾಯಗಾಂವ ಶಿವಾನಂದ ದೇವರು, ರಾಜಾಬಾಗ ಸವಾರ ದರ್ಗಾ ಮುಖ್ಯಸ್ಥ ಜಿಯಾಪಾಶಾ ಜಾಗೀರದಾರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ನಗರ ಘಟಕದ ಅಧ್ಯಕ್ಷ ಕೃಷ್ಣಾ ಗೋಣೆ, ದೀಪಕ ಗಾಯಕವಾಡ, ಅರವಿಂದ ಮುತ್ತೆ, ಜಗನ್ನಾಥ ಪಾಟೀಲ ಮಂಠಾಳ, ಅನಿಲ ಭೂಸಾರೆ, ಲತಾ ಹಾರಕೂಡೆ ಪಾಲ್ಗೊಂಡಿದ್ದರು.