<p><strong>ಮಹಾಲಿಂಗಪುರ: ‘</strong>ಭಯೋತ್ಪಾದನೆಯನ್ನು ಬುಡಸಮೇತ ಕಿತ್ತು ಹಾಕಿ ಶಾಂತಿ ಸ್ಥಾಪಿಸಲು ಹೊರಟಿರುವ ಭಾರತೀಯ ಸೈನ್ಯದ ಶಕ್ತಿ ಇಂದು ಜಗತ್ತಿಗೆ ಅರಿವಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.</p>.<p>ಪಾಕಿಸ್ತಾನ ಮೇಲಿನ ಯೋಧರ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಸಮೀಪದ ಮದಬಾವಿ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ಮಾತೃಭೂಮಿಯ ರಕ್ಷಣೆಗೆ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬುವ ಕಾರ್ಯವನ್ನು ಪ್ರತಿಯೊಬ್ಬ ಭಾರತೀಯನು ಮಾಡುತ್ತಿದ್ದಾನೆ. ಶತ್ರು ಸಂಹಾರಕ್ಕೆ ನಮ್ಮ ಸೇನಾ ಪಡೆ ಹೆಬ್ಬುಲಿಯಂತೆ ಮುನ್ನುಗ್ಗುತ್ತಿರುವುದನ್ನು ತಡೆಯುವ ಶಕ್ತಿ ಇಂದು ವಿಶ್ವದ ಯಾವ ಶಕ್ತಿಗೂ ಸಾಧ್ಯವಿಲ್ಲ’ ಎಂದರು.</p>.<p>ಮಹಾಲಿಂಗ ನಾಯಕ, ಅಜ್ಜಪ್ಪ ವಗ್ಗರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ: ‘</strong>ಭಯೋತ್ಪಾದನೆಯನ್ನು ಬುಡಸಮೇತ ಕಿತ್ತು ಹಾಕಿ ಶಾಂತಿ ಸ್ಥಾಪಿಸಲು ಹೊರಟಿರುವ ಭಾರತೀಯ ಸೈನ್ಯದ ಶಕ್ತಿ ಇಂದು ಜಗತ್ತಿಗೆ ಅರಿವಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.</p>.<p>ಪಾಕಿಸ್ತಾನ ಮೇಲಿನ ಯೋಧರ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಸಮೀಪದ ಮದಬಾವಿ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ಮಾತೃಭೂಮಿಯ ರಕ್ಷಣೆಗೆ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬುವ ಕಾರ್ಯವನ್ನು ಪ್ರತಿಯೊಬ್ಬ ಭಾರತೀಯನು ಮಾಡುತ್ತಿದ್ದಾನೆ. ಶತ್ರು ಸಂಹಾರಕ್ಕೆ ನಮ್ಮ ಸೇನಾ ಪಡೆ ಹೆಬ್ಬುಲಿಯಂತೆ ಮುನ್ನುಗ್ಗುತ್ತಿರುವುದನ್ನು ತಡೆಯುವ ಶಕ್ತಿ ಇಂದು ವಿಶ್ವದ ಯಾವ ಶಕ್ತಿಗೂ ಸಾಧ್ಯವಿಲ್ಲ’ ಎಂದರು.</p>.<p>ಮಹಾಲಿಂಗ ನಾಯಕ, ಅಜ್ಜಪ್ಪ ವಗ್ಗರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>