ಶ್ರೀಗಳ ಅಂತ್ಯಕ್ರಿಯೆಯಲ್ಲಿ ಕೋಟೆಕಲ್ಲ ಹೊಳೆ ಹುಚ್ಚೇಶ್ವರ ಸ್ವಾಮೀಜಿ, ಮುರುಘಾಮಠದ ಕಾಶೀನಾಥ ಸ್ವಾಮೀಜಿ, ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಮತಗಿ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಕೆರೂರ ಚರಂತಿಮಠದ ಡಾ. ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಕುಂದರಗಿ ಮಠದ ಶ್ರೀಗಳು, ಇಂಗಳಗಿ ಮಠದ ಶ್ರಿಗಳು, ತೊರವಹಾಳ ಮಠದ ಶ್ರೀಗಳು, ಕೊಣ್ಣೂರ ಮಠದ ಶ್ರೀಗಳು, ಸಿದ್ದನಕೊಳ್ಳದ ಸಿದ್ದಾಶ್ರಮದ ಶ್ರೀಗಳು, ಬೈರನಟ್ಟಿ ಶ್ರೀಗಳು, ಅಮೀನಗಡದ ಶಂಕರರಾಜೇಂದ್ರ ಶ್ರೀಗಳು, ಇಳಕಲ್ಲ ಚಿತ್ತರಗಿಮಠದ ಗುರುಮಹಾಂತ ಸ್ವಾಮೀಜಿ ಪಾಲ್ಗೊಂಡಿದ್ದರು.