<p><strong>ಬಾಗಲಕೋಟೆ</strong>: ತಾಲ್ಲೂಕಿನ ಕಲಾದಗಿಯ 11ನೇ ವಾರ್ಡ್ ನ ಮತಗಟ್ಟೆ ಸಂಖ್ಯೆ 51ರಲ್ಲಿ ಅಭ್ಯರ್ಥಿಗಳ ಚಿಹ್ನೆ ಅದಲು ಬದಲು ಆಗಿ ಗೊಂದಲ ಸೃಷ್ಟಿಯಾಗಿದೆ. ಮತದಾನ ಸ್ಥಗಿತಗೊಂಡಿದೆ.</p>.<p>ಮತಪತ್ರದಲ್ಲಿ ತೆಂಗಿನಮರದ ಗುರುತು ಇದ್ದವರಿಗೆ ಟೆಲಿಫೋನ್ ಗುರುತು ಬಂದಿದೆ. ಟೆಲಿಫೋನ್ ಗುರುತು ಇದ್ದವರಿ ತೆಂಗಿನ ಮರ ಬಂದಿದೆ. ಇದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಮತಗಟ್ಟೆ ಕೇಂದ್ರಕ್ಕೆ ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಂ ಗಂಗಪ್ಪ ಭೇಟಿ ನೀಡಿದ್ದಾರೆ. ಇದ್ದರು ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ತಾಲ್ಲೂಕಿನ ಕಲಾದಗಿಯ 11ನೇ ವಾರ್ಡ್ ನ ಮತಗಟ್ಟೆ ಸಂಖ್ಯೆ 51ರಲ್ಲಿ ಅಭ್ಯರ್ಥಿಗಳ ಚಿಹ್ನೆ ಅದಲು ಬದಲು ಆಗಿ ಗೊಂದಲ ಸೃಷ್ಟಿಯಾಗಿದೆ. ಮತದಾನ ಸ್ಥಗಿತಗೊಂಡಿದೆ.</p>.<p>ಮತಪತ್ರದಲ್ಲಿ ತೆಂಗಿನಮರದ ಗುರುತು ಇದ್ದವರಿಗೆ ಟೆಲಿಫೋನ್ ಗುರುತು ಬಂದಿದೆ. ಟೆಲಿಫೋನ್ ಗುರುತು ಇದ್ದವರಿ ತೆಂಗಿನ ಮರ ಬಂದಿದೆ. ಇದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಮತಗಟ್ಟೆ ಕೇಂದ್ರಕ್ಕೆ ಬಾಗಲಕೋಟೆ ಉಪ ವಿಭಾಗಾಧಿಕಾರಿ ಎಂ ಗಂಗಪ್ಪ ಭೇಟಿ ನೀಡಿದ್ದಾರೆ. ಇದ್ದರು ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>