ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮಗಳನ್ನು ಸ್ಥಳಾಂತರಿಸಲು ಎತ್ತರದ ಸ್ಥಳದಲ್ಲಿ ಜಾಗ ಗುರುತಿಸಿ ಖರೀದಿ ಮಾಡಿ ಲೇಔಟ್ ಮಾಡಿಕೊಡುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ವಹಿಸಲಾಗಿದೆ.ಅದಕ್ಕೆ ಆಯಾ ಗ್ರಾಮಸ್ಥರು ಒಪ್ಪಿಗೆ ನೀಡಿ ಪಂಚಾಯ್ತಿಯಿಂದ ಠರಾವು ಮಾಡಿ ಜಿಲ್ಲಾಡಳಿತಕ್ಕೆ ಕಳುಹಿಸಿಕೊಟ್ಟರೆ ಪ್ರಕ್ರಿಯೆ ಆರಂಭಿಸಲಾಗುವುದು‘ ಎಂದರು.