ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ‌ ಬದಲಾವಣೆ‌‌ ಚರ್ಚೆ: ಎಸ್.ಆರ್. ಪಾಟೀಲಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ 

Last Updated 16 ಏಪ್ರಿಲ್ 2023, 16:23 IST
ಅಕ್ಷರ ಗಾತ್ರ

ಬಾಗಲಕೋಟೆ: ವಿಧಾನ ಪರಿಷತ್‌ ವಿರೋಧ ಪಕ್ಷ‌ದ ಮಾಜಿ ನಾಯಕ ಎಸ್.ಆರ್ ಪಾಟೀಲ‌ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ.

ಕಾಂಗ್ರೆಸ್ ಮುಖಂಡ ವೇಣುಗೋಪಾಲ್‌ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ.

ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು.

ಪಕ್ಷ‌ ಬದಲಾವಣೆ‌‌ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT