ಬಾಗಲಕೋಟೆ: ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಪ್ರತಿಭಟನೆ ಮಾಡಿದರು.
ಬಾಗಲಕೋಟೆಯಲ್ಲಿ ದೇಸಾಯಿ ಚಲನಚಿತ್ರದ ಚಿತ್ರೀಕರಣ ನಡೆಸುತ್ತಿರುವ ಚಿತ್ರ ತಂಡವೂ ಚಿತ್ರೀಕರಣ ಬಂದ್ ಮಾಡಿ ಪ್ರತಿಭಟನೆ ನಡೆಸಿತು.
ಬಸ್ ಸಂಚಾರ, ಅಂಗಡಿಗಳು ಎಂದಿನಂತೆ ತೆರೆದಿದ್ದವು. ಶಾಲಾ- ಕಾಲೇಜುಗಳಲ್ಲಿ ತರಗತಿಗಳು ನಡೆದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.