ಗೌರವ ಪ್ರಶಸ್ತಿ ಪುರಸ್ಕೃತರು: ಮಂಡ್ಯ ಜಿಲ್ಲೆ ದೊಡ್ಡಬೋಗನಹಳ್ಳಿಯ ನಾಗಮ್ಮ ಕೃಷ್ಣಯ್ಯ (ಗೊಂಬೆಯಾಟ), ಬಾಗಲಕೋಟೆ ಜಿಲ್ಲೆಯ ಶಿರೂರಿನ ಶಾಂತಪ್ಪ ಬಾಡದ (ದೊಡ್ಡಾಟ), ಕೊಪ್ಪಳ ಜಿಲ್ಲೆ ಅಳವಂಡಿ ಗ್ರಾಮದ ಹನುಮಂತಪ್ಪ ಎಲಿಗಾರ (ಸಣ್ಣಾಟ), ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಇಂಗಳಗಿಯ ಎಂ.ಎಸ್.ಮಾಳವಾಡ (ದೊಡ್ಡಾಟ), ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಸಿದ್ದಮ್ಮನಹಳ್ಳಿಯ ಡಿ.ಬಿ.ಶಿವಣ್ಣ.