ನಾಳೆ ಮತ್ತೊಂದು ಕಡೆ ಇನ್ನೊಂದು ವಿಷಯ ಬಹಿರಂಗಪಡಿಸುತ್ತೇನೆ. ರಾಜಕಾರಣಿಗಳಿಗೆ ಸಂಬಂಧಿಸಿದ್ದು, ನಾಳೆ ಮಾತಾಡುತ್ತೇನೆ ಎಂದು ಹೇಳಿದ ಮುಲಾಲಿ, ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕ ಭಾಗದ ರಾಜಕಾರಣಿಗಳು ಮುಗ್ಧರು. ಕುತಂತ್ರಗಳಿಗೆ ಬಲಿಯಾಗುತ್ತಿದ್ದಾರೆ. ಅದೊಂದು ದೊಡ್ಡ ಜಾಲವೇ ಇದೆ. ಅದಕ್ಕೆ ಗುರಿ ನಮ್ಮವರೇ ಆಗುತ್ತಿದ್ದಾರೆಎಂದರು.