<p>ಕೆರೂರ: ಪಟ್ಟಣದಲ್ಲಿ ಬುಧವಾರ ನಡೆದ ಗ್ರಾಮ ದೇವತೆಗಳ ಅದ್ದೂರಿ ರಥೋತ್ಸವದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭಾಗಿಯಾಗಿ ದೇವಿಯ ದರ್ಶನ ಪಡೆದರು.</p>.<p>ಈ ವೇಳ ಮಾತನಾಡಿದ ಶಾಸಕ, ಗ್ರಾಮ ದೇವತೆಗಳ ರಥೋತ್ಸವವು ಬಹಳಷ್ಟು ಅದ್ದೂರಿಯಾಗಿ ನೇರವೆರಿದ್ದು, ದೇವಿಯ ದರ್ಶನದಿಂದ ಪುನೀತನಾಗಿದ್ದೇನೆ ಎಂದು ಸಂತಸ ವ್ಯಕ್ತ ಪಡಿಸಿದರು.</p>.<p>ಜಾತ್ರೆಯಲ್ಲಿ ಶಾಸಕರ ಕುಟುಂಬದ ವತಿಯಿಂದ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಪಟ್ಟಣ ಪಂಚಾಯಿತಿ ವತಿಯಿಂದ ಕೈಗೊಂಡ ಸ್ವಚ್ಛತಾ ಕಾರ್ಯ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪಗಳ ನಿರ್ವಹಣೆ ಮಾಡಿದ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ಎಂ.ಜಿ.ಕಿತ್ತಲಿ,ಅವಳಿ ಜಿಲ್ಲೆಯ ಹಾಲು ಒಕ್ಕೂಟದ ಅಧ್ಯಕ್ಷ ಈರಣ್ಣ ಕರಿಗೌಡರ, ಮುಖ್ಯಾಧಿಕಾರಿ ರಮೇಶ ಮಾಡಬಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-19-637441781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ: ಪಟ್ಟಣದಲ್ಲಿ ಬುಧವಾರ ನಡೆದ ಗ್ರಾಮ ದೇವತೆಗಳ ಅದ್ದೂರಿ ರಥೋತ್ಸವದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭಾಗಿಯಾಗಿ ದೇವಿಯ ದರ್ಶನ ಪಡೆದರು.</p>.<p>ಈ ವೇಳ ಮಾತನಾಡಿದ ಶಾಸಕ, ಗ್ರಾಮ ದೇವತೆಗಳ ರಥೋತ್ಸವವು ಬಹಳಷ್ಟು ಅದ್ದೂರಿಯಾಗಿ ನೇರವೆರಿದ್ದು, ದೇವಿಯ ದರ್ಶನದಿಂದ ಪುನೀತನಾಗಿದ್ದೇನೆ ಎಂದು ಸಂತಸ ವ್ಯಕ್ತ ಪಡಿಸಿದರು.</p>.<p>ಜಾತ್ರೆಯಲ್ಲಿ ಶಾಸಕರ ಕುಟುಂಬದ ವತಿಯಿಂದ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಪಟ್ಟಣ ಪಂಚಾಯಿತಿ ವತಿಯಿಂದ ಕೈಗೊಂಡ ಸ್ವಚ್ಛತಾ ಕಾರ್ಯ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪಗಳ ನಿರ್ವಹಣೆ ಮಾಡಿದ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ಎಂ.ಜಿ.ಕಿತ್ತಲಿ,ಅವಳಿ ಜಿಲ್ಲೆಯ ಹಾಲು ಒಕ್ಕೂಟದ ಅಧ್ಯಕ್ಷ ಈರಣ್ಣ ಕರಿಗೌಡರ, ಮುಖ್ಯಾಧಿಕಾರಿ ರಮೇಶ ಮಾಡಬಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-19-637441781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>