ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬಾಗಲಕೋಟೆ: ಮತ್ತೆ ಕಾಣಿಸಿಕೊಂಡ ಚರ್ಮಗಂಟು ರೋಗ

Published : 25 ಸೆಪ್ಟೆಂಬರ್ 2023, 4:57 IST
Last Updated : 25 ಸೆಪ್ಟೆಂಬರ್ 2023, 4:57 IST
ಫಾಲೋ ಮಾಡಿ
Comments
ಚರ್ಮಗಂಟು ರೋಗಕ್ಕೆ ತುತ್ತಾದ ಹಸು (ಸಾಂದರ್ಭಿಕ ಚಿತ್ರ)
ಚರ್ಮಗಂಟು ರೋಗಕ್ಕೆ ತುತ್ತಾದ ಹಸು (ಸಾಂದರ್ಭಿಕ ಚಿತ್ರ)
ರಸ್ತೆಯಲ್ಲಿ ಸಂಚರಿಸುತ್ತಿರುವ ಬಿಡಾಡಿ ದನಗಳು
ರಸ್ತೆಯಲ್ಲಿ ಸಂಚರಿಸುತ್ತಿರುವ ಬಿಡಾಡಿ ದನಗಳು
ಜಾನುವಾರು ಸಂತೆ ಜಾತ್ರೆ ನಿಷೇಧ
ಚರ್ಮಗಂಟು ರೋಗ ಸಾಂಕ್ರಾಮಿಕವಾಗಿ ಹರಡುವುದರಿಂದ ಜಿಲ್ಲೆಯಲ್ಲಿನ ಎಲ್ಲ ಜಾನುವಾರುಗಳ ಸಂತೆ ಜಾತ್ರೆ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ ಎಂದು ಡಾ.ಶಿವಾನಂದ ಕರಡಿಗುಡ್ಡ ತಿಳಿಸಿದರು. ಅಮೀನಗಡ ಕೆರೂರು ಬೇಲೂರು ಜಮಖಂಡಿ ಜಾಲಿಹಾಳ ಬೀಳಗಿ ಸೇರಿ ಹಲವೆಡೆ ಜಾನುವಾರು ಸಂತೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತವೆ. ಮುಂದಿನ ಆದೇಶದವರೆಗೆ ಸಂತೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ರೈತರಲ್ಲಿಯೂ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT