ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಮಹಾಲಿಂಗಪುರ: ಸಚಿವ ಬೈರೇಗೌಡರ ಹೇಳಿಕೆ ಖಂಡಿಸಿ ಪ್ರತಿಭಟನೆ

Published : 21 ಆಗಸ್ಟ್ 2025, 3:14 IST
Last Updated : 21 ಆಗಸ್ಟ್ 2025, 3:14 IST
ಫಾಲೋ ಮಾಡಿ
Comments
ಕಂದಾಯ ಸಚಿವ ಕೃಷ್ಣ ಭೈರೇಗೌಡ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾಲಿಂಗಪುರದ ಚನ್ನಮ್ಮ ವೃತ್ತದಲ್ಲಿ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಗಂಗಾಧರ ಮೇಟಿ ಮಾತನಾಡಿದರು
ಕಂದಾಯ ಸಚಿವ ಕೃಷ್ಣ ಭೈರೇಗೌಡ ನೀಡಿದ ಹೇಳಿಕೆಯನ್ನು ಖಂಡಿಸಿ ಮಹಾಲಿಂಗಪುರದ ಚನ್ನಮ್ಮ ವೃತ್ತದಲ್ಲಿ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಗಂಗಾಧರ ಮೇಟಿ ಮಾತನಾಡಿದರು
ಪರಿಶೀಲನೆಗೆ ಒತ್ತಾಯ
‘ಜಿಲ್ಲಾಧಿಕಾರಿ ಪ್ರಸ್ತಾವ ಶಾಸಕ ಉಸ್ತುವಾರಿ ಸಚಿವರ ಒಪ್ಪಿಗೆ ಪತ್ರಗಳಿಗೆ ಕಂದಾಯ ಸಚಿವರು ಆದ್ಯತೆ ನೀಡಬೇಕು. ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ನೇತೃತ್ವದಲ್ಲಿ ಹೋರಾಟ ಸಮಿತಿ ಶಾಸಕರು ಒಳಗೊಂಡಂತೆ ಸಭೆ ಕರೆದು ವರದಿಯನ್ನು ಎಲ್ಲರ ಸಮಕ್ಷಮ ಪರಿಶೀಲಿಸಿ ಅದನ್ನು ವಿಲೇಗೆ ಹಾಕದೆ ಪರಿಶೀಲನೆಗೆ ಇಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ರಸ್ತೆ ಸಂಚಾರ ತಡೆದಿದ್ದರಿಂದ ಪ್ರತಿಭಟನಕಾರರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು. ಸಿಪಿಐ ಸಂಜೀವ ಬಳೆಗಾರ ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT