ಮುಧೋಳದಲ್ಲಿ ಸೋಮವಾರ ಕಬ್ಬಿನ ದರಕ್ಕೆ ಆಗ್ರಹಿಸಿ ಕಬ್ಬು ಬೆಳೆಗಾರರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು
ಮುಧೋಳದಲ್ಲಿ ಸೋಮವಾರ ಕಬ್ಬಿನ ದರಕ್ಕೆ ಆಗ್ರಹಿಸಿ ಕಬ್ಬು ಬೆಳೆಗಾರರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು
ಮುಧೋಳದಲ್ಲಿ ಸೋಮವಾರ ಕಬ್ಬಿನ ದರಕ್ಕೆ ಆಗ್ರಹಿಸಿ ಕಬ್ಬು ಬೆಳೆಗಾರರು ತಹಶೀಲ್ದಾರ್ ಕಚೇರಿ ಮುತ್ತಿಗೆ ಹಾಕಿದರು