ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣೆಯಲ್ಲಿ ಪ್ರವಾಹ: ಮುತ್ತೂರು ನಿವಾಸಿಗಳ ಸ್ಥಳಾಂತರ

Last Updated 24 ಜುಲೈ 2021, 11:45 IST
ಅಕ್ಷರ ಗಾತ್ರ

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಮುತ್ತೂರು ಹಾಗೂ ಕಂಕಣವಾಡಿ ಕೃಷ್ಣಾ ನದಿಯ ಪ್ರವಾಹದ ನೀರಿನಿಂದ ಜಲಾವೃತವಾಗಿ ನಡುಗಡ್ಡೆಯಾಗಿ ಬದಲಾಗಿವೆ.

ನದಿಯಲ್ಲಿ ಪ್ರತೀ ಗಂಟೆಗೂ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಕಾರಣ ಮುಂಜಾಗರೂಕತಾ ಕ್ರಮವಾಗಿ ಅಲ್ಲಿನ ನಿವಾಸಿಗಳನ್ನು ಜಾನುವಾರುಗಳೊಂದಿಗೆ ಶನಿವಾರ ಸಮೀಪದ ಮುತ್ತೂರು ಪುನರ್ವಸತಿ ಕೇಂದ್ರದಲ್ಲಿ ತೆರೆಯಲಾಗಿರುವ ಪುನರ್ವಸತಿ ಕೇಂದ್ರಕ್ಕೆ ಬೋಟ್ ನಲ್ಲಿ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT