ಭಾರತ ಸೇವಾ ದಳದ ಜಿಲ್ಲಾ ಸಂಘಟಕರಾದ ಮಹೇಶ ಪತ್ತಾರ ಕಾರ್ಯಕ್ರಮ ಉದ್ಘಾಟಿಸುವರು. ಗುರುಸಿದ್ದೇಶ್ವರ ಮಠದ ಗುರುಬಸವ ದೇವರು ಸಾನ್ನಿಧ್ಯ ವಹಿಸುವರು. ಕೇಂದ್ರ ಸಮಿತಿ ಸದಸ್ಯರಾದ ವಿಶ್ವನಾಥ ಪಾಟೀಲ, ಜಿಲ್ಲಾ ಸ,ಇತಿ ಸದಸ್ಯರಾದ ರವೀಂದ್ರ ಪಾಗಿ, ಕಾರ್ಯದರ್ಶಿ ಎನ್.ಆರ್.ಜಿನ್ನೂರ ಉಪಸ್ಥಿತರಿರುವರು ಎಂದು ಸೇವಾದಳ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.