ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಮಾಶ್ರೀ ಮನೆಯಲ್ಲಿ ಕಳ್ಳತನ ಪ್ರಕರಣ: ಇಬ್ಬರು ಕಳ್ಳರ ಬಂಧನ

Last Updated 8 ನವೆಂಬರ್ 2020, 17:02 IST
ಅಕ್ಷರ ಗಾತ್ರ

ಬಾಗಲಕೋಟೆ: ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ‌.

ಜಮಖಂಡಿಯ ಯಲ್ಲಪ್ಪ ಗಡ್ಡಿ, ಮುಧೋಳದ ದುರ್ಗಪ್ಪ ವಾಲ್ಮೀಕಿ ಬಂಧಿತರು. ಇಬ್ಬರಿಂದ ₹1 ಲಕ್ಷ 94 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ‌. ಬಂಧಿತರಿಬ್ಬರು ವೃತ್ತಿಪರ ಕಳ್ಳರಾಗಿದ್ದು ಹಲವು ಠಾಣೆಗಳಲ್ಲಿ ಹಲವು ಪ್ರಕರಣ ದಾಖಲಾಗಿವೆ‌.

ಬನಹಟ್ಟಿ ಪೊಲೀಸರು ಕಳ್ಳರನ್ನು ಬಂಧಿಸಿದ್ದಾರೆ. ನ.1 ರಂದು ಉಮಾಶ್ರೀ ಯವರ ರಬಕವಿಯ ಮನೆಯಲ್ಲಿ 2 ಲಕ್ಷ ರೂ. ಕಳ್ಳತನ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT