<p><strong>ಬಾಗಲಕೋಟೆ:</strong> ಭಾರತೀಯ ಅಂಚೆ ಇಲಾಖೆಯು ಪಠ್ಯಪುಸ್ತಕ ಮತ್ತು ಸಾಹಿತ್ಯ ಕೃತಿಗಳ ರವಾನೆಗಾಗಿ ಮೇ 1 ರಿಂದ ಜ್ಞಾನ ಅಂಚೆ ಸೇವೆ ಆರಂಭಿಸಲಾಗಿದೆ.</p>.<p>ಬುಕ್ ಪ್ಯಾಕೇಟ್ ಮತ್ತು ಬುಕ್ ಪೋಸ್ಟ್ ಸೇವೆಗಳ ರದ್ದತಿಯಿಂದ ಪಠ್ಯಪುಸ್ತಕ, ಸಾಹಿತ್ಯ ಕೃತಿಗಳ ರವಾನೆ ದುಬಾರಿಯಾಗಿತ್ತು. ಇದನ್ನು ಮನಗಂಡು ಅಂಚೆ ಇಲಾಖೆಯು ಜ್ಞಾನ ಅಂಚೆ ಸೇವೆಯನ್ನು ಮೇ 1 ರಿಂದ ಆರಂಭಿಸಿದೆ. ಸಾರ್ವಜನಿಕರು, ಪ್ರಕಾಶಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಅಂಚೆ ಅಧೀಕ್ಷಕ ಎಚ್.ಬಿ.ಹಸಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಭಾರತೀಯ ಅಂಚೆ ಇಲಾಖೆಯು ಪಠ್ಯಪುಸ್ತಕ ಮತ್ತು ಸಾಹಿತ್ಯ ಕೃತಿಗಳ ರವಾನೆಗಾಗಿ ಮೇ 1 ರಿಂದ ಜ್ಞಾನ ಅಂಚೆ ಸೇವೆ ಆರಂಭಿಸಲಾಗಿದೆ.</p>.<p>ಬುಕ್ ಪ್ಯಾಕೇಟ್ ಮತ್ತು ಬುಕ್ ಪೋಸ್ಟ್ ಸೇವೆಗಳ ರದ್ದತಿಯಿಂದ ಪಠ್ಯಪುಸ್ತಕ, ಸಾಹಿತ್ಯ ಕೃತಿಗಳ ರವಾನೆ ದುಬಾರಿಯಾಗಿತ್ತು. ಇದನ್ನು ಮನಗಂಡು ಅಂಚೆ ಇಲಾಖೆಯು ಜ್ಞಾನ ಅಂಚೆ ಸೇವೆಯನ್ನು ಮೇ 1 ರಿಂದ ಆರಂಭಿಸಿದೆ. ಸಾರ್ವಜನಿಕರು, ಪ್ರಕಾಶಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಅಂಚೆ ಅಧೀಕ್ಷಕ ಎಚ್.ಬಿ.ಹಸಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>