<p>ಕೆರೂರ: ಭಕ್ತರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ಜರಗಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು.</p>.<p>ದೇವಸ್ಥಾನದ ಮುಂದಿರುವ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು,ಅಗ್ನಿ ಪ್ರಾರಂಭಕ್ಕು ಮುನ್ನ ಸಣ್ಣ ಮಕ್ಕಳ, ಯುವಕರು,ಹಿರಿಯರು ರಾಚೋಟೇಶ್ವರ ದೇವರ ಕಡೆ ಹೇಳಿದರು.</p>.<p>ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು,ಪಲ್ಲಕ್ಕಿ, ನಂದಿಕೋಲು ಹೊತ್ತವರು ‘ರಾಚೋಟೇಶ್ವರ ಮಹರಾಜ ಕೀ ಜೈ’ ಎನ್ನುತ ಕೆಂಡವನ್ನು ಹಾಯದರು.</p>.<p>ಪಟ್ಟಣದ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತಿರಿಸಿದರು.</p>.<p>ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-19-492919725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆರೂರ: ಭಕ್ತರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ಜರಗಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು.</p>.<p>ದೇವಸ್ಥಾನದ ಮುಂದಿರುವ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು,ಅಗ್ನಿ ಪ್ರಾರಂಭಕ್ಕು ಮುನ್ನ ಸಣ್ಣ ಮಕ್ಕಳ, ಯುವಕರು,ಹಿರಿಯರು ರಾಚೋಟೇಶ್ವರ ದೇವರ ಕಡೆ ಹೇಳಿದರು.</p>.<p>ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು,ಪಲ್ಲಕ್ಕಿ, ನಂದಿಕೋಲು ಹೊತ್ತವರು ‘ರಾಚೋಟೇಶ್ವರ ಮಹರಾಜ ಕೀ ಜೈ’ ಎನ್ನುತ ಕೆಂಡವನ್ನು ಹಾಯದರು.</p>.<p>ಪಟ್ಟಣದ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತಿರಿಸಿದರು.</p>.<p>ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-19-492919725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>