<p>ರಾಂಪುರ: ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ (ತಲಾಠಿ) ಅಜಯ್ ಅಶೋಕ ಜ್ಯೋತಿ (34) ಬುಧವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮಧ್ಯಾಹ್ನ 3 ಗಂಟೆಯ ವೇಳೆಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬಾಗಿಲಿನಿಂದ ಒಳಗೆ ಹೋಗಿ ನೇಣು ಹಾಕಿಕೊಂಡಿದ್ದಾರೆ.</p>.<p>ಅಜಯ್ ಅವರ ಪತ್ನಿ ಅಶ್ವಿನಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದು, ಆರು ವರ್ಷದ ಪುತ್ರಿ ಸಂಭ್ರಮ ಅವಳನ್ನು ಜೊತೆಯಲ್ಲಿ ಕರೆದುಕೊಂಡು ಹೊರಹೋಗಿದ್ದರು. ಆ ಸಂದರ್ಭದಲ್ಲಿ ಘಟನೆ ನಡೆದಿದೆ.</p>.<p>ಮೂಲತ: ಮಂಕಣಿ ಗ್ರಾಮದ ಅಜಯ್ ಫರ್ಟಿಲೈಸರ್ ಅಂಗಡಿ ಆರಂಭಿಸಬೇಕೆನ್ನುವ ಆಶಯ ಈಡೇರದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗಿದೆ.</p>.<p>ಬಾಗಲಕೋಟೆ ಗ್ರಾಮೀಣ ಪಿಎಸ್ಐ ಗಿರೀಶ ಎಂ. ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-19-1912635671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಂಪುರ: ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ (ತಲಾಠಿ) ಅಜಯ್ ಅಶೋಕ ಜ್ಯೋತಿ (34) ಬುಧವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮಧ್ಯಾಹ್ನ 3 ಗಂಟೆಯ ವೇಳೆಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬಾಗಿಲಿನಿಂದ ಒಳಗೆ ಹೋಗಿ ನೇಣು ಹಾಕಿಕೊಂಡಿದ್ದಾರೆ.</p>.<p>ಅಜಯ್ ಅವರ ಪತ್ನಿ ಅಶ್ವಿನಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದು, ಆರು ವರ್ಷದ ಪುತ್ರಿ ಸಂಭ್ರಮ ಅವಳನ್ನು ಜೊತೆಯಲ್ಲಿ ಕರೆದುಕೊಂಡು ಹೊರಹೋಗಿದ್ದರು. ಆ ಸಂದರ್ಭದಲ್ಲಿ ಘಟನೆ ನಡೆದಿದೆ.</p>.<p>ಮೂಲತ: ಮಂಕಣಿ ಗ್ರಾಮದ ಅಜಯ್ ಫರ್ಟಿಲೈಸರ್ ಅಂಗಡಿ ಆರಂಭಿಸಬೇಕೆನ್ನುವ ಆಶಯ ಈಡೇರದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗಿದೆ.</p>.<p>ಬಾಗಲಕೋಟೆ ಗ್ರಾಮೀಣ ಪಿಎಸ್ಐ ಗಿರೀಶ ಎಂ. ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-19-1912635671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>