<p><strong>ಬಾಗಲಕೋಟೆ</strong>: ಜಿಲ್ಲೆಯ ಮುಧೋಳದ ರನ್ನ ಸಕ್ಕರೆ ಕಾರ್ಖಾನೆ ಟೆಂಡರ್ನಲ್ಲಿ ಅವ್ಯವಹಾರವಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಅವರು ಕ್ರಮಕೈಗೊಳ್ಳದ್ದರಿಂದ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಎಂದು ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆ ಷೇರುದಾರ ಸಿದ್ದಾರೂಢ ಕಂಬಳಿ ದೂರು ನೀಡಿದ್ದರು. ಆದರೆ, ಇಲ್ಲಿಯವರೆಗೆ ಯಾರಿಗೂ ನೋಟಿಸ್ ನೀಡಿಲ್ಲ ಎಂದು ದೂರಿದರು.</p>.<p>ಅರ್ಹತಾ ಷರತ್ತು, ಬಿಡ್ ಷರತ್ತು, ಸಾಲಗಳ ಹೊಣೆಗಾರಿಕೆ ವಿಷಯದಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ. ಈ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದರು.</p>.<p>ಸಿದ್ದಾರೂಢ ಕಂಬಳಿ ಮಾತನಾಡಿ, ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯ ಮುಧೋಳದ ರನ್ನ ಸಕ್ಕರೆ ಕಾರ್ಖಾನೆ ಟೆಂಡರ್ನಲ್ಲಿ ಅವ್ಯವಹಾರವಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಅವರು ಕ್ರಮಕೈಗೊಳ್ಳದ್ದರಿಂದ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಎಂದು ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಹೇಳಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆ ಷೇರುದಾರ ಸಿದ್ದಾರೂಢ ಕಂಬಳಿ ದೂರು ನೀಡಿದ್ದರು. ಆದರೆ, ಇಲ್ಲಿಯವರೆಗೆ ಯಾರಿಗೂ ನೋಟಿಸ್ ನೀಡಿಲ್ಲ ಎಂದು ದೂರಿದರು.</p>.<p>ಅರ್ಹತಾ ಷರತ್ತು, ಬಿಡ್ ಷರತ್ತು, ಸಾಲಗಳ ಹೊಣೆಗಾರಿಕೆ ವಿಷಯದಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ. ಈ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದರು.</p>.<p>ಸಿದ್ದಾರೂಢ ಕಂಬಳಿ ಮಾತನಾಡಿ, ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>