<p><strong>ಬಾಗಲಕೋಟೆ:</strong> ‘ನನ್ನ ತೇಜೋವಧೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವೆ’ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೋಮವಾರ ಇಲ್ಲಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಚಿವ ಆದಂದಿನಿಂದ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಇದರಲ್ಲಿ ಏನೋ ಕುತಂತ್ರವಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರು ನನ್ನನ್ನು ಏನೂ ಕೇಳಿಲ್ಲ’ ಎಂದು ತಿಳಿಸಿದರು.</p>.<p>‘₹10 ಲಕ್ಷ ಕೊಡುತ್ತೇನೆ ಸುದ್ದಿ ಹಾಕಬೇಡಿ ಎಂದು ಯಾರಾದರೂ ಹೇಳಿದರೆ ನೀವು ಆಪಾದಿತ ಆಗುತ್ತೀರಾ’ ಎಂದು ಸುದ್ದಿಗಾರರನ್ನು ಪ್ರಶ್ನಿಸಿದ ಅವರು, ‘ಆರೋಪಿಸುವವರು ಸಾಕ್ಷಿ ನೀಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ನನ್ನ ತೇಜೋವಧೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವೆ’ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೋಮವಾರ ಇಲ್ಲಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಚಿವ ಆದಂದಿನಿಂದ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಇದರಲ್ಲಿ ಏನೋ ಕುತಂತ್ರವಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರು ನನ್ನನ್ನು ಏನೂ ಕೇಳಿಲ್ಲ’ ಎಂದು ತಿಳಿಸಿದರು.</p>.<p>‘₹10 ಲಕ್ಷ ಕೊಡುತ್ತೇನೆ ಸುದ್ದಿ ಹಾಕಬೇಡಿ ಎಂದು ಯಾರಾದರೂ ಹೇಳಿದರೆ ನೀವು ಆಪಾದಿತ ಆಗುತ್ತೀರಾ’ ಎಂದು ಸುದ್ದಿಗಾರರನ್ನು ಪ್ರಶ್ನಿಸಿದ ಅವರು, ‘ಆರೋಪಿಸುವವರು ಸಾಕ್ಷಿ ನೀಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>