ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಉಪನಿರ್ದೇಶಕ ಮಂಜುನಾಥ ಡೊಂಬರ, ಪ್ರಾಂಶುಪಾಲರಾದ ಭಾರತಿ ಸಜ್ಜನ, ಜಿಲ್ಲಾ ಸಮನ್ವಯಾಧಿಕಾರಿ ವಿಲಾಸ ಅಕ್ಕಿಮರಡಿ, ಸತೀಶ ಸಜ್ಜನ, ಲಕ್ಷ್ಮಣ ಎ. ಬಿರಾದಾರ, ಹರೀಶ ಹೊಸಮನಿ, ಎಸ್ ಜಿ ಹಿರೇಮಠ, ಅಮರೇಶ ಬೆಳ್ಳಿಹಾಳ, ಶಿಕ್ಷಕ ಶಿವಾನಂದ ನಂದೆಪ್ಪಗೋಳ, ರವೀಂದ್ರ ಬಂಥನಾಳ, ಬಿ.ವೈ. ಕ್ವಾಟಿ, ಮಂಜುನಾಥ ಇದ್ದರು.