ಲೋಕಸಭಾ ಚುಣಾವಣೆ ಪೂರ್ವದಲ್ಲಿ ಬೆಂಗಳೂರು ಅಥವಾ ದಾವಣಗೆರೆಯಲ್ಲಿ ಸಮಾರಂಭ ಆಯೋಜಿಸಿ 10 ಲಕ್ಷ ಜನರ ಶಕ್ತಿ ಪ್ರದರ್ಶನ ಮಾಡುವುದು. 2ಎ ಮೀಸಲಾತಿಗಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ನಿಯೋಗ ತೆಗೆದುಕೊಂಡು ಹೋಗುವ ಜವಾಬ್ದಾರಿಯನ್ನು ಶಾಸಕ ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಬಿ.ಆರ್.ಪಾಟೀಲ ಅವರಿಗೆ ನೀಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿದೆ.