<p><strong>ಇಳಕಲ್:</strong> ಸಮೀಪದ ತುಂಬ ಕ್ರಾಸ್ ಬಳಿ ರಾಜ್ಯ ಹೆದ್ದಾರಿ 20ರ ಮೇಲೆ ಸೋಮವಾರ ನಡೆದ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.</p>.<p>ಅಪಘಾತದಲ್ಲಿ ಲಿಂಗಸಗೂರು ತಾಲ್ಲೂಕು ಆದಾಪೂರ ಗ್ರಾಮದ ಗ್ರಾನೈಟ್ ಉದ್ಯಮಿ ಚನ್ನವೀರಪ್ಪಗೌಡ.ವಿ.ಪಾಗದ (65) ಮೃತಪಟ್ಟಿದ್ದಾರೆ. </p>.<p>ಚನ್ನವೀರಪ್ಪಗೌಡ ಲಿಂಗಸಗೂರು ಕೃಷಿ ಮಾರುಕಟ್ಟೆ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿಯ ಮಾಜಿ ಅಧ್ಯಕ್ಷರು ಹಾಗೂ ಲಿಂಗಸಗೂರು ಬ್ಲಾಕ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷರು ಆಗಿದ್ದಾರೆ.</p>.<p>ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಇಳಕಲ್:</strong> ಸಮೀಪದ ತುಂಬ ಕ್ರಾಸ್ ಬಳಿ ರಾಜ್ಯ ಹೆದ್ದಾರಿ 20ರ ಮೇಲೆ ಸೋಮವಾರ ನಡೆದ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.</p>.<p>ಅಪಘಾತದಲ್ಲಿ ಲಿಂಗಸಗೂರು ತಾಲ್ಲೂಕು ಆದಾಪೂರ ಗ್ರಾಮದ ಗ್ರಾನೈಟ್ ಉದ್ಯಮಿ ಚನ್ನವೀರಪ್ಪಗೌಡ.ವಿ.ಪಾಗದ (65) ಮೃತಪಟ್ಟಿದ್ದಾರೆ. </p>.<p>ಚನ್ನವೀರಪ್ಪಗೌಡ ಲಿಂಗಸಗೂರು ಕೃಷಿ ಮಾರುಕಟ್ಟೆ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿಯ ಮಾಜಿ ಅಧ್ಯಕ್ಷರು ಹಾಗೂ ಲಿಂಗಸಗೂರು ಬ್ಲಾಕ್ ಕಾಂಗ್ರೆಸ್ನ ಮಾಜಿ ಅಧ್ಯಕ್ಷರು ಆಗಿದ್ದಾರೆ.</p>.<p>ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>