ಗ್ರಾಮದ ರಾಣಿ ಚನ್ನಮ್ಮ ವೃತ್ತದ ಬಳಿ ಬೆಳಿಗ್ಗೆ 9.30ಕ್ಕೆ ಸೈಕಲ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಟಾಕ್ಟರ್ ಚಾಲಕ ವೇಗವಾಗಿ ಬಂದಿದ್ದರಿಂದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗೆ ಜಮಖಂಡಿಯಿಂದ ವಿಜಯಪುರಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ.