ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರಗಿನವರು ಬಾರದಂತೆ ದಿಗ್ಬಂಧನ: ರಸ್ತೆಗೆ ಮುಳ್ಳು ಬೇಲಿ ಹಾಕಿದ ಗ್ರಾಮಸ್ಥರು

Last Updated 25 ಮಾರ್ಚ್ 2020, 10:35 IST
ಅಕ್ಷರ ಗಾತ್ರ

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆಂದೂರು ತಾಂಡಾದ ನಿವಾಸಿಗಳು ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಹೊರಗಿನವರು ಯಾರೂ ಊರೊಳಗೆ ಬಾರದಂತೆ ತಡೆಯಲು ಮುಳ್ಳಿನ ಬೇಲಿ ಹಾಕಿದ್ದಾರೆ.

ಗ್ರಾಮವನ್ನು ಸಂಪರ್ಕಿಸುವ ಮುಖ್ಯ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ಸ್ವಯಂ ರಕ್ಷಣೆಗೆ ಈ ಕ್ರಮಕ್ಕೆ ಮುಂದಾಗಿದ್ದಾರೆ.

ಬೇರೆ ಬೇರೆ ಊರುಗಳಿಂದ ಯಾರೂ ನಮ್ಮೂರಿಗೆ ಈಗ ಬರಲೇಬೇಡಿ ಎಂದು ಮನವಿ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT