ಜಮಖಂಡಿ, ಹುನ್ನೂರ, ಇಟ್ನಾಳದಲ್ಲಿ ದಾರಿಹೋಕರನ್ನು ಸುಲಿಗೆ ಮಾಡಿ ಚಿನ್ನಾಭರಣ ಹಾಗೂ ನಗದು ದೋಚಿದ್ದರು. ಆರೋಪಿಗಳ ವಿರುದ್ಧ ಜಮಖಂಡಿ ಶಹರ ಠಾಣೆಯಲ್ಲಿ ಎರಡು ಹಾಗೂ ಗ್ರಾಮೀಣ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದ್ದವು.
ಜಮಖಂಡಿ ಸಿಪಿಐ ಡಿ.ಕೆ.ಪಾಟೀಲ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.