<p><strong>ಜಮಖಂಡಿ</strong>: ಮಾರ್ಚ್ 17 ರಂದು ನಡೆಯುವ ಜಮಖಂಡಿ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇಲ್ಲಿನ ರುದ್ರವಾಧೂತ ಮಠದ ಸಹಜಾನಂದ ಅವಧೂತ ಶ್ರೀಗಳು ಆಯ್ಕೆಯಾಗಿದ್ದಾರೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ತಳಕೇರಿ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಭೆ ನಡೆಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಿದ ಬಳಿಕ ಪದಾಧಿಕಾರಿಗಳೊಂದಿಗೆ ಶಾಸಕ ಜಗದೀಶ ಗುಡಗುಂಟಿ ಅವರ ನಿವಾಸಕ್ಕೆ ತೆರಳಿ, ಅಧಿಕೃತ ಆಹ್ವಾನ ನೀಡಿ ಸರ್ವಾಧ್ಯಕ್ಷರನ್ನು ಗೌರವಿಸಿದರು.</p>.<p>ಉಮೇಶ ಶಿದರಡ್ಡಿ, ಗೌರವ ಕಾರ್ಯದರ್ಶಿ ವಿನೋದ ಲೋಣಿ, ಕೃಷ್ಣಾನಂದ ಅವಧೂತರು, ನಿಕಟಪೂರ್ವ ಅಧ್ಯಕ್ಷ ಪ್ರೊ.ಬಸವರಾಜ ಕಡ್ಡಿ, ಸಂಗಮೇಶ ಮಟೋಳಿ, ಮೃತ್ಯುಂಜಯ ಗವಿಮಠ, ಟಿ.ಪಿ. ಗಿರಡ್ಡಿ, ಪಿ.ಆರ್. ರಾಮತಾಳ, ರುದ್ರಗೌಡ ಪಾಟೀಲ, ಬಿ.ಎನ್. ಅಸ್ಕಿ, ವಕೀಲ ಎನ್.ಬಿ. ಗಸ್ತಿ, ಪ್ರಶಾಂತ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong>: ಮಾರ್ಚ್ 17 ರಂದು ನಡೆಯುವ ಜಮಖಂಡಿ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇಲ್ಲಿನ ರುದ್ರವಾಧೂತ ಮಠದ ಸಹಜಾನಂದ ಅವಧೂತ ಶ್ರೀಗಳು ಆಯ್ಕೆಯಾಗಿದ್ದಾರೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ತಳಕೇರಿ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಭೆ ನಡೆಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಿದ ಬಳಿಕ ಪದಾಧಿಕಾರಿಗಳೊಂದಿಗೆ ಶಾಸಕ ಜಗದೀಶ ಗುಡಗುಂಟಿ ಅವರ ನಿವಾಸಕ್ಕೆ ತೆರಳಿ, ಅಧಿಕೃತ ಆಹ್ವಾನ ನೀಡಿ ಸರ್ವಾಧ್ಯಕ್ಷರನ್ನು ಗೌರವಿಸಿದರು.</p>.<p>ಉಮೇಶ ಶಿದರಡ್ಡಿ, ಗೌರವ ಕಾರ್ಯದರ್ಶಿ ವಿನೋದ ಲೋಣಿ, ಕೃಷ್ಣಾನಂದ ಅವಧೂತರು, ನಿಕಟಪೂರ್ವ ಅಧ್ಯಕ್ಷ ಪ್ರೊ.ಬಸವರಾಜ ಕಡ್ಡಿ, ಸಂಗಮೇಶ ಮಟೋಳಿ, ಮೃತ್ಯುಂಜಯ ಗವಿಮಠ, ಟಿ.ಪಿ. ಗಿರಡ್ಡಿ, ಪಿ.ಆರ್. ರಾಮತಾಳ, ರುದ್ರಗೌಡ ಪಾಟೀಲ, ಬಿ.ಎನ್. ಅಸ್ಕಿ, ವಕೀಲ ಎನ್.ಬಿ. ಗಸ್ತಿ, ಪ್ರಶಾಂತ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>