<p><strong>ಜಮಖಂಡಿ:</strong> ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜುಲೈ 25 ರಂದು ನಿರುದ್ಯೋಗಿ ಯುವಕ, ಯುವತಿಯರು ಮತ್ತು ಅಂಗವಿಕಲರಿಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿ ಎಂದು ಸಮರ್ಥನಂ ಅಂಗವಿಕಲರ ಸಂಸ್ಥೆಯ ಅರುಣಕುಮಾರ ಎಮ್.ಜಿ. ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ 27 ವರ್ಷಗಳಿಂದ ನಮ್ಮ ಸಂಸ್ಥೆ ಅಂಧರು, ಅಂಗವಿಕಲರು ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಸ್ನಾತಕೊತ್ತರ ಅಧ್ಯಯನ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಂಗವಿಕಲರು, ವಾಕ್ ಮತ್ತು ಶ್ರವಣ ದೋಷವುಳ್ಳವರು, ಅರೆ ಅಂಧತ್ವ ಹೊಂದಿರುವವರು ಹಾಗೂ ಸಾಮಾನ್ಯ ಅಭ್ಯರ್ಥಿಗಳು ಉದ್ಯೋಗಗಳನ್ನು ಪಡೆಯಲು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ಮೇಳದಲ್ಲಿ 45ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳಲಿವೆ ಎಂದರು.</p>.<p>ಹೆಚ್ಚಿನ ಮಾಹಿತಿಗಾಗಿ ಮೊ.9480809598, 9148157888 ಸಂಪರ್ಕಿಸಲು ತಿಳಿಸಿದ್ದಾರೆ.</p><p>ಪಂಡಿತ ಬಿ, ದೀಪಾ ಈ.ಪಿ, ಮಂಜು ಗೋವಿಂದಪ್ಪಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜುಲೈ 25 ರಂದು ನಿರುದ್ಯೋಗಿ ಯುವಕ, ಯುವತಿಯರು ಮತ್ತು ಅಂಗವಿಕಲರಿಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿ ಎಂದು ಸಮರ್ಥನಂ ಅಂಗವಿಕಲರ ಸಂಸ್ಥೆಯ ಅರುಣಕುಮಾರ ಎಮ್.ಜಿ. ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ 27 ವರ್ಷಗಳಿಂದ ನಮ್ಮ ಸಂಸ್ಥೆ ಅಂಧರು, ಅಂಗವಿಕಲರು ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.</p>.<p>ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಸ್ನಾತಕೊತ್ತರ ಅಧ್ಯಯನ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಂಗವಿಕಲರು, ವಾಕ್ ಮತ್ತು ಶ್ರವಣ ದೋಷವುಳ್ಳವರು, ಅರೆ ಅಂಧತ್ವ ಹೊಂದಿರುವವರು ಹಾಗೂ ಸಾಮಾನ್ಯ ಅಭ್ಯರ್ಥಿಗಳು ಉದ್ಯೋಗಗಳನ್ನು ಪಡೆಯಲು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕು. ಮೇಳದಲ್ಲಿ 45ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳಲಿವೆ ಎಂದರು.</p>.<p>ಹೆಚ್ಚಿನ ಮಾಹಿತಿಗಾಗಿ ಮೊ.9480809598, 9148157888 ಸಂಪರ್ಕಿಸಲು ತಿಳಿಸಿದ್ದಾರೆ.</p><p>ಪಂಡಿತ ಬಿ, ದೀಪಾ ಈ.ಪಿ, ಮಂಜು ಗೋವಿಂದಪ್ಪಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>